ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ

ಬೆಂಗಳೂರು,ಜೂ.21- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇದುವರೆಗೂ 17 ಆರೋಪಿಗಳನ್ನು ಬಂಧಿಸಿರುವ ಪೊಲೀಸರು 28 ಸ್ಥಳಗಳಲ್ಲಿ ಮಹಜರು ನಡೆಸಿ ಬರೋಬ್ಬರಿ 130ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಸಂಗ್ರಹಿಸಿರುವುದು ತಿಳಿದುಬಂದಿದೆ. ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆತಂದ ಸ್ಥಳದಿಂದ ಕೊಲೆಯಾದ ಪಟ್ಟಣಗೆರೆಯ ಶೆಡ್‌ ಹಾಗು ಮೃತದೇಹ ಪತ್ತೆಯಾದ ಸುಮನಹಳ್ಳಿಯ ರಾಜಕಾಲುವೆ, ಪಾರ್ಟಿ ಮಾಡಿದ ಹೋಟೆಲ್‌, ಮೈಸೂರಿನಲ್ಲಿ ದರ್ಶನ್‌ ತಂಗಿದ್ದ ಹೋಟೆಲ್‌, ಫಾರ್ಮ್‌ ಹೌಸ್‌‍ ಹಾಗೂ ಕೊಲೆಯಾದ ದಿನ ಆರೋಪಿಗಳು ಧರಿಸಿದ್ದಂತಹ ಬಟ್ಟೆ, ಶೂ, ಚಪ್ಪಲಿ ಹಲ್ಲೆಗೆ ಬಳಸಿದ್ದಂತಹ ವಸ್ತುಗಳು, ಆರೋಪಿಗಳ ಮೊಬೈಲ್‌ಗಳು … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ