ಗುಡ್ಡ ಕುಸಿತದ ಹಿನ್ನೆಲೆಯಲ್ಲಿ ಹಲವು ರೈಲು ರದ್ದು, ಕೆಲವೆಡೆ ಮಾರ್ಗ ಬದಲಾವಣೆ, ಇಲ್ಲಿದೆ ಮಾಹಿತಿ

ಮಂಗಳೂರು,ಜು.27- ಸತತವಾಗಿ ಸುರಿಯುತ್ತಿರುವ ಮಳೆಯಿಂದ ಶಿರಾಡಿಘಾಟ್‌ ಪ್ರದೇಶದ ಎಡಕುಮೇರಿ ಮತ್ತು ಕಡಗರವಳ್ಳಿ ನಡುವೆ ಭೂ ಕುಸಿತ ಸಂಭವಿಸಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಕೆಲ ರೈಲು ಸಂಚಾರಗಳನ್ನು ರದ್ದುಗೊಳಿಸಲಾಗಿದೆ. ಇಂದು ಹೊರಡುವ ಯಶವಂತಪುರ-ಮಂಗಳೂರು ಜಂಕ್ಷನ್‌ ಸಾಪ್ತಾಹಿಕ ಎಕ್ಸ್ ಪ್ರೆಸ್‌‍ ಹಾಗೂ ಕಾರವಾರ-ಯಶವಂತಪುರ ಎಕ್ಸ್ ಪ್ರೆಸ್‌‍ ರೈಲುಗಳನ್ನು ರದ್ದುಪಡಿಸಲಾಗಿದೆ. ಸಕಲೇಶಪುರ ಬಳಿಯ ಶಿರಾಡಿಘಾಟ್‌ ಪ್ರದೇಶದ ಎಡಕುಮೇರಿ ಕಡಗರವಳ್ಳಿ ನಡುವೆ ರೈಲು ಹಳಿಯ ಮೇಲೆ ಗುಡ್ಡ ಕುಸಿತ ಉಂಟಾದ ಹಿನ್ನಲೆಯಲ್ಲಿ ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. ಅದೇ ರೀತಿ ಹಾಸನ-ಮಂಗಳೂರು ನಡುವೆ … Continue reading ಗುಡ್ಡ ಕುಸಿತದ ಹಿನ್ನೆಲೆಯಲ್ಲಿ ಹಲವು ರೈಲು ರದ್ದು, ಕೆಲವೆಡೆ ಮಾರ್ಗ ಬದಲಾವಣೆ, ಇಲ್ಲಿದೆ ಮಾಹಿತಿ