ಕನ್ನಡ ಚಲನಚಿತ್ರರಂಗದ ಬೆಳವಣಿಗೆ ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಲು ಶೀಘ್ರದಲ್ಲೇ ಸಭೆ : ಸಿಎಂ

ಬೆಂಗಳೂರು,ಜೂ.30– ಕನ್ನಡ ಚಲನಚಿತ್ರರಂಗದ ಬೆಳವಣಿಗೆ ಹಾಗೂ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಶೀಘ್ರದಲ್ಲೇ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.ಶಿವಾನಂದ ವೃತ್ತದ ಬಳಿ ನಿರ್ಮಿಸಲಾಗಿರುವ ಕನ್ನಡ ಚಲನಚಿತ್ರರಂಗದ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಅವರು, ಚಿತ್ರರಂಗದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಅಗತ್ಯ ಪರಿಹಾರ ಕಂಡುಕೊಳ್ಳಲು ಚಲನಚಿತ್ರ ವಾಣಿಜ್ಯ ಮಂಡಳಿ ಸಮುಖದಲ್ಲಿ ಕಲಾವಿದರು, ನಿರ್ಮಾಪಕರು, ಚಿತ್ರಮಂದಿರಗಳ ಮಾಲೀಕರು ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಮುಖರ ಜೊತೆ ಚರ್ಚೆ ನಡೆಸಲಾಗುವುದು. ಹಿರಿಯ ಕಲಾವಿದರಿಗೆ ನೆರವು ಸೇರಿದಂತೆ … Continue reading ಕನ್ನಡ ಚಲನಚಿತ್ರರಂಗದ ಬೆಳವಣಿಗೆ ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಲು ಶೀಘ್ರದಲ್ಲೇ ಸಭೆ : ಸಿಎಂ