ಹಾಲಿನ ದರ ಹೆಚ್ಚಳದ ಮುನ್ಸೂಚನೆ ನೀಡಿದ ಸಚಿವ ಕೆ.ಎನ್.ರಾಜಣ್ಣ

ತುಮಕೂರು, ಸೆ.14– ರಾಜ್ಯದ ರೈತರಿಗೆ ಈಗಾಗಲೇ ಪ್ರತಿ ಲೀಟರ್‌ ಹಾಲಿಗೆ 31ರೂ.ಗಳಿಗೆ ನೀಡಲಾಗುತ್ತಿದೆ ಹಾಗೂ ಗ್ರಾಹಕರಿಗೆ ಒಂದು ಲೀಟರ್ಗೆ 41ರೂ. ದರದಲ್ಲಿ ಮಾರಾಟ ಮಾಡಲಾಗುತ್ತಿದ್ದು, ಹೀಗಿರುವಾಗ ದರ ಪರಿಷ್ಕರಿಸುವ ಸಂಬಂಧ ಚಿಂತನೆ ನಡೆಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಇಂದಿಲ್ಲಿ ತಿಳಿಸಿದರು. ಬಿಸಿಸಿ ಬ್ಯಾಂಕ್‌ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹಾಲಿನ ದರ ಹೆಚ್ಚಳ ಮಾಡಿ ರೈತರಿಗೆ ನೀಡಲಾಗುವುದು. ಶೂನ್ಯ ಬಡ್ಡಿ ದರದಲ್ಲಿ 50 ಸಾವಿರದವರೆಗೆ ಅಲ್ಪಾವಧಿ ಸಾಲವನ್ನು ನೀಡಲಾಗುವುದು. ಅಲ್ಪಾವಧಿ, ಮಧ್ಯಮಾವಧಿ ಸಾಲ 15 ಲಕ್ಷ … Continue reading ಹಾಲಿನ ದರ ಹೆಚ್ಚಳದ ಮುನ್ಸೂಚನೆ ನೀಡಿದ ಸಚಿವ ಕೆ.ಎನ್.ರಾಜಣ್ಣ