ಸರ್ಕಾರ ಪತನಗೊಳಿಸುವ ಪ್ರಯತ್ನ ನಡೆಯುತ್ತಿದೆ : ಸಚಿವರ ಆರೋಪ

ಬೆಂಗಳೂರು,ಜು.18- ವಾಲೀಕಿ ಪರಿಶಿಷ್ಟ ಪಂಗಡಗಳ ಹಗರಣದಲ್ಲಿ ಬಂಧಿತರಾಗಿರುವವರ ಮೇಲೆ ಜಾರಿ ನಿರ್ದೇಶನಾಲಯ ಒತ್ತಡ ಹೇರಿ ಸರ್ಕಾರದ ಪ್ರಮುಖರ ಹೆಸರು ಹೇಳಿಸುವ ಪ್ರಯತ್ನ ನಡೆಸುತ್ತಿದ್ದು, ಕಾಂಗ್ರೆಸ್‌‍ ಸರ್ಕಾರವನ್ನು ಪತನಗೊಳಿಸುವ ಪ್ರಯತ್ನ ನಡೆಸಿದೆ. ಇದಕ್ಕೆ ನಾವು ಹೆದರುವುದಿಲ್ಲ. ಕಾನೂನಾತಕವಾಗಿ ಹಾಗೂ ಪ್ರಜಾಸತ್ತಾತಕವಾಗಿ ಹೋರಾಟ ಮುಂದುವರೆಸುತ್ತೇವೆ ಎಂದು ಸಚಿವರ ತಂಡ ಘೋಷಣೆ ಮಾಡಿದೆ. ವಿಧಾನಸೌಧದ ಸಭಾಂಗಣದಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, ಕಂದಾಯ ಸಚಿವ ಕೃಷ್ಣಾಭೈರೇಗೌಡ, ಇಂಧನ ಸಚಿವ ಕೆ.ಜೆ.ಜಾರ್ಜ್‌, ಗ್ರಾಮೀಣಾಭಿವೃದ್ಧಿ ಮತ್ತು … Continue reading ಸರ್ಕಾರ ಪತನಗೊಳಿಸುವ ಪ್ರಯತ್ನ ನಡೆಯುತ್ತಿದೆ : ಸಚಿವರ ಆರೋಪ