ಸಿಎಂ ರಾಜಿನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ನಾಯಕರಿಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಮೈಸೂರು,ಅ.6- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಬಾಯಿ ಬಡಿದುಕೊಳ್ಳುತ್ತಿರುವ ಬಿಜೆಪಿ ಪಕ್ಷದ ಹಲವು ನಾಯಕರ ಮೇಲೆ ಪ್ರಕರಣಗಳಿವೆ, ಅವರು ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಅವರ ಟೀಕೆಗಳಿಗೆ ಉತ್ತರಿಸುವ ಅಗತ್ಯವೇ ಇಲ್ಲ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಎಂದು ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ದ್ವೇಷಕ್ಕಾಗಿ 12 ವರ್ಷಗಳ ಪ್ರಕರಣವನ್ನು ಮುನ್ನೆಲೆಗೆ ತಂದು ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರ ರಾಜೀನಾಮೆ ಕೇಳುತ್ತಿದ್ದಾರೆ ಎಂದು ಕಿಡಿಕಾರಿದರು.ಪ್ರಜಾಪ್ರಭುತ್ವದ ಮಾರ್ಗದಲ್ಲಿ … Continue reading ಸಿಎಂ ರಾಜಿನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ನಾಯಕರಿಗೆ ಸಚಿವ ಮಧು ಬಂಗಾರಪ್ಪ ತಿರುಗೇಟು