ಚಾಲಕ-ನಿರ್ವಾಹಕರ ಮೇಲಿನ ಹಲ್ಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಪೊಲೀಸರಿಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ

ಬೆಂಗಳೂರು,ಅ.28- ನಗರದಲ್ಲೀಚೆಗೆ ಬಿಎಂಟಿಸಿ ಚಾಲಕರು ಹಾಗೂ ನಿರ್ವಾಹಕರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಮೂರು ಪ್ರಕರಣಗಳನ್ನು ಉಲ್ಲೇಖಿಸಿರುವ ಸಾರಿಗೆ ಸಚಿವರು ಇಂತಹ ಘಟನೆಗಳು ನಡೆದಾಗ ತಕ್ಷಣವೇ ಕ್ರಮ ಕೈಗೊಳ್ಳಲು ಪೊಲೀಸರಿಗೆ ಆದೇಶಿಸಬೇಕೆಂದು ಸೂಚಿಸಿದ್ದಾರೆ.ಇದೇ ಅ.1ರಂದು ಐಟಿಪಿಎಲ್ ಬಸ್ ನಿಲುಗಡೆಯ ಬಳಿ ಚಾಲಕ ಕಂ ನಿರ್ವಾಹಕ ಯೋಗೇಶ್ ಎಂಬುವರ ಮೇಲೆ ಹರ್ಷ ಸಿನ್ಹ ಎಂಬ ವ್ಯಕ್ತಿ ಹಲ್ಲೆ ನಡೆಸಿ … Continue reading ಚಾಲಕ-ನಿರ್ವಾಹಕರ ಮೇಲಿನ ಹಲ್ಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಪೊಲೀಸರಿಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ