ಬಸ್ ಪ್ರಯಾಣ ದರ ಏರಿಕೆ ಸುಳಿವು ನೀಡಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಆ.24– ಪೆಟ್ರೋಲ್‌-ಡೀಸೆಲ್‌, ಹಾಲು ಸೇರಿದಂತೆ ದಿನಕ್ಕೊಂದು ದರ ಏರಿಕೆಯಾಗುತ್ತಿರುವ ಪಟ್ಟಿಯಲ್ಲಿ ನೀರಿನ ದರ ಮತ್ತು ಬಸ್‌‍ ಪ್ರಯಾಣ ದರವೂ ಸೇರ್ಪಡೆಯಾಗುತ್ತಿರುವುದು ಮಧ್ಯಮ ವರ್ಗದವರ ದುಗುಡವನ್ನು ಹೆಚ್ಚಿಸಿದ್ದು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರೋಧಪಕ್ಷದ ನಾಯಕರಿಗೆ ಉತ್ತರಿಸುವ ಭರದಲ್ಲಿ ಪ್ರಯಾಣದರ ಏರಿಕೆಯ ಸುಳಿವು ನೀಡಿದ್ದಾರೆ. ವಿರೋಧಪಕ್ಷದ ನಾಯಕ ಆರ್‌.ಅಶೋಕ್‌, ಬಸ್‌‍ ಪ್ರಯಾಣ ದರ ಏರಿಕೆಗೆ ಹೊಸ ಆಯೋಗ ರಚನೆ ಮಾಡುವ ಮೂಲಕ ರಾಜ್ಯಸರ್ಕಾರ ಜನರ ಜೇಬುಗಳ್ಳತನ ಮಾಡಲು ಮುಂದಾಗಿದೆ ಎಂದು ಟೀಕಿಸಿದರು.ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ರಾಮಲಿಂಗಾರೆಡ್ಡಿಯವರು, ಅಶೋಕ್‌ರವರೇ, ನೀವು … Continue reading ಬಸ್ ಪ್ರಯಾಣ ದರ ಏರಿಕೆ ಸುಳಿವು ನೀಡಿದ ಸಚಿವ ರಾಮಲಿಂಗಾರೆಡ್ಡಿ