ಶಿವಮೊಗ್ಗ, ಜೂ.29- ಮೇಯಲು ಹೋಗಿದ್ದ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ಹೊಸನಗರ ತಾಲೂಕಿನ ಬಿಜಾಪುರ ಗ್ರಾಮದಲ್ಲಿ ನಡೆದಿದೆ. ವಿಜಯಕುಮಾರ್ ಎಂಬ ರೈತನ ಹಸುವನ್ನು ಮೇಯಲು ಕಳುಹಿಸಿದ್ದಾಗ ದುಷ್ಕರ್ಮಿಗಳು ಈ ಹೇಯಕೃತ್ಯ ನಡೆಸಿದ್ದಾರೆ.
ರಕ್ತ ಸುರಿಸಿಕೊಂಡು ಮನೆಗೆ ಬಂದ ಹಸುವನ್ನು ನೋಡಿದ ಕುಟುಂಬಸ್ಥರು ಕೂಡಲೇ ಪಶು ವೈದ್ಯರನ್ನು ಕರೆದು ಚಿಕಿತ್ಸೆ ಕೊಡಿಸಿದ್ದಾರೆ. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ಹಲವೆಡೆ ಇಂತಹ ಕೃತ್ಯಗಳು ನಡೆಯುತ್ತಿದ್ದು, ರೈತರು ಆತಂಕಗೊಳ್ಳುತ್ತಿದ್ದಾರೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-07-2025)
- ಬೆಂಗಳೂರಲ್ಲಿ ಇಂದು ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು
- ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಗೃಹಸಚಿವ ಪರಮೇಶ್ವರ
- ನೈರುತ್ಯ ಮುಂಗಾರು ಚೇತರಿಕೆ, ರಾಜ್ಯದ ಹಲವೆಡೆ ಮಳೆ
- 20 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಬೆಚ್ಚಿ ಬಿದ್ದ ದೆಹಲಿ