ಚಮತ್ಕಾರ : ನಾಪತ್ತೆಯಾಗಿ ಭಾರೀ ಸಂಚಲನ ಸೃಷ್ಟಿಸಿದ್ದ ಕಡತ ಕೆಪಿಎಸ್‌ಸಿ ಕಚೇರಿಯಲ್ಲೇ ಪತ್ತೆ.!

ಬೆಂಗಳೂರು,ಏ.10- ಎರಡು ತಿಂಗಳಿಂದ ನಾಪತ್ತೆಯಾಗಿದ್ದ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಎಂಜಿನಿಯರ್ ನೇಮಕಾತಿ ಆಯ್ಕೆ ಪಟ್ಟಿ ಕಡತ ಕರ್ನಾಟಕ ಲೋಕಸೇವಾ ಆಯೋಗ ಕಚೇರಿಯಲ್ಲೇ ಪತ್ತೆಯಾಗಿದೆ. 2016 ರಲ್ಲಿ ಕೊಳಗೇರಿ ಮಂಡಳಿ ಜೂನಿಯರ್ ಇಂಜಿನಿಯರ್ ನೇಮಕಾತಿ ಪರೀಕ್ಷೆ ನಡೆದಿತ್ತು. 2018ರಲ್ಲಿ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಚ್.ಡಿ. ವಿವೇಕಾನಂದ ಎಂಬುವವರು ಹೈಕೋರ್ಟ್ ಮೊರೆ ಹೋಗಿದ್ದರು. ಬಳಿಕ ಹೈಕೋರ್ಟ್ ಆದೇಶದಂತೆ ಕೆಪಿಎಸ್ಸಿ ಗೌಪ್ಯ ಶಾಖೆ-3 ರಲ್ಲಿ ಆಯ್ಕೆ ಪಟ್ಟಿ ತಯಾರಿಸಲಾಗಿತ್ತು. ಜನವರಿ 22 ರಂದು ಕಾರ್ಯದರ್ಶಿಯವರ … Continue reading ಚಮತ್ಕಾರ : ನಾಪತ್ತೆಯಾಗಿ ಭಾರೀ ಸಂಚಲನ ಸೃಷ್ಟಿಸಿದ್ದ ಕಡತ ಕೆಪಿಎಸ್‌ಸಿ ಕಚೇರಿಯಲ್ಲೇ ಪತ್ತೆ.!