ವಿಧಾನಸೌಧದಲ್ಲಿ ಶಾಸಕ ಬಸನಗೌಡ ದದ್ದಲ್‌ ಪ್ರತ್ಯಕ್ಷ

ಬೆಂಗಳೂರು,ಜು.15- ಎಸ್‌‍ಐಟಿ ತನಿಖೆ ನಂತರ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೇ ಇದ್ದ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ದದ್ದಲ್‌ ಇಂದು ವಿಧಾನಸೌಧದಲ್ಲಿ ಪ್ರತ್ಯಕ್ಷರಾದರು.ಕಲಾಪದಲ್ಲಿ ಭಾಗವಹಿಸಲು ಆಗಮಿಸಿ ಬಸನಗೌಡ ದದ್ದಲ್‌ ಮುಖ್ಯಮಂತ್ರಿಯವರನ್ನು ವಿಧಾನಸಭೆಯ ಕಾರಿಡಾರ್‌ನಲ್ಲಿರುವ ಕಚೇರಿಯಲ್ಲಿ ಭೇಟಿ ಮಾಡಿ ವಿವರಣೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಎಸ್‌‍ಐಟಿ ತನಿಖೆಯ ಬಗ್ಗೆ ಬಸನಗೌಡ ದದ್ದಲ್‌ಮುಖ್ಯಮಂತ್ರಿಯವರಿಗೆ ವಿವರಣೆ ನೀಡಿದ್ದು, ತಾವು ಎರಡು-ಮೂರು ದಿನಗಳಿಂದ ಎಲ್ಲಿದ್ದೆ ಎಂಬ ಬಗ್ಗೆಯೂ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ನಂತರ ಸ್ಪೀಕರ್‌ ಯು.ಟಿ.ಖಾದರ್‌ ಅವರನ್ನು ಬಸನಗೌಡ … Continue reading ವಿಧಾನಸೌಧದಲ್ಲಿ ಶಾಸಕ ಬಸನಗೌಡ ದದ್ದಲ್‌ ಪ್ರತ್ಯಕ್ಷ