ಸಿಎಂಗೆ ಕಾನ್ವೆಗೆ ಎದುರಾಗಿ ಕಾರು ಚಲಾಯಿಸಿದ ಶಾಸಕ ಜನಾರ್ಧನ ರೆಡ್ಡಿ , ವ್ಯಾಪಕ ಟೀಕೆ

ಕೊಪ್ಪಳ,ಅ.6- ಮುಖ್ಯಮಂತ್ರಿಯವರ ಕಾನ್ವೆಗೆ ಎದುರಾಗಿ ಏಕಮುಖ ಸಂಚಾರ ಮಾರ್ಗದಲ್ಲಿ ಕಾರು ಚಲಾಯಿಸಿ ದರ್ಪ ಪ್ರದರ್ಶಿಸಿದ ಶಾಸಕ ಜನಾರ್ಧನ ರೆಡ್ಡಿ ಅವರ ವರ್ತನೆ ವ್ಯಾಪಕ ಟೀಕೆಗೆ ಗುರಿಯಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ರಾಯಚೂರು ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಂದ ಏರ್‌ಪೋರ್ಟ್‌ನತ್ತ ಪ್ರಯಾಣಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಾಹನ ಹಾಗೂ ಬೆಂಗಾವಲು ಪಡೆಗಾಗಿ ಗಂಗಾವತಿಯಲ್ಲಿ ಪೊಲೀಸರು ಇತರ ವಾಹನಗಳನ್ನು ತಡೆದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು. ವಾಹನಗಳನ್ನು ತಡೆದು ಸುಮಾರು 20 ನಿಮಿಷಗಳ ಕಾಲ ನಿಲ್ಲಿಸಿದರು ಎಂಬ ಅಸಹನೆಗೆ ಈಡಾದ ಶಾಸಕ ಜನಾರ್ಧನ ರೆಡ್ಡಿಯವರು … Continue reading ಸಿಎಂಗೆ ಕಾನ್ವೆಗೆ ಎದುರಾಗಿ ಕಾರು ಚಲಾಯಿಸಿದ ಶಾಸಕ ಜನಾರ್ಧನ ರೆಡ್ಡಿ , ವ್ಯಾಪಕ ಟೀಕೆ