ಹೆದ್ದಾರಿ ಪ್ರಾಧಿಕಾರದ ವಿರುದ್ಧ ಶಾಸಕ ಸತೀಶ್ ಸೈಲ್ ಆಕ್ರೋಶ

ಬೆಂಗಳೂರು,ಜು.16- ಕಾರವಾರದ ಅಂಕೋಲಾ ಬಳಿ ಶಿರೂರು ಗ್ರಾಮದ ಬಳಿ ಭೂಕುಸಿತವಾಗಿ 10 ರಿಂದ 15 ಜನ ಗಂಗಾವತಿ ನೀರು ಪಾಲಾಗಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಆತಂಕ ವ್ಯಕ್ತಪಡಿಸಿದ್ದಾರೆ.ವಿಧಾನಸಭೆಯ ಶೂನ್ಯ ವೇಳೆಯಲ್ಲಿ ವಿಷಯಪ್ರಸ್ತಾಪಿಸಿದ ಶಾಸಕರು, ಭಾರಿ ಮಳೆಯಿಂದಾಗಿ ಭೂಕುಸಿತವಾಗಿದೆ. ರಾಷ್ಟ್ರೀಯ ಹೆದ್ದಾರಿ ಸಮೀಪವಿದ್ದ 2,3 ಮನೆಗಳು ಹಾಗೂ ಸಂಚರಿಸುತ್ತಿದ್ದ ಟ್ಯಾಂಕರ್ ಕೂಡ ನದಿಗೆ ಕೊಚ್ಚಿಕೊಂಡು ಹೋಗಿದೆ. ನಿವಾಸಿಗಳು ಮತ್ತು ಟ್ಯಾಂಕರ್ ಸಿಬ್ಬಂದಿ ಸೇರಿ 10-15 ಮಂದಿ ಗಂಗಾವತಿ ನದಿಯ ನೀರು ಪಾಲಾಗಿದ್ದಾರೆ ಎಂದು ವಿವರಿಸಿದರು. ರಾಷ್ಟ್ರೀಯ … Continue reading ಹೆದ್ದಾರಿ ಪ್ರಾಧಿಕಾರದ ವಿರುದ್ಧ ಶಾಸಕ ಸತೀಶ್ ಸೈಲ್ ಆಕ್ರೋಶ