ಸರ್ಕಾರದ ವಿರುದ್ಧ ಶಾಸಕ ಸುನೀಲ್‌ ಕುಮಾರ್‌ ಕಿಡಿ

ಬೆಂಗಳೂರು,ಅ.17- ವಾಲ್ಮೀಕಿ ಜನಾಂಗದ ಸಂವಿಧಾನಬದ್ಧ ಹಣವನ್ನು ನುಂಗಿ ನೀರು ಕುಡಿದ ಆರೋಪಿ ನಾಗೇಂದ್ರನನ್ನು ವಾಲ್ಮೀಕಿ ಜಯಂತಿಯ ಹಿಂದಿನ ದಿನ ಆಲಂಘಿಸಿ ಅಕ್ಕರೆ ಸುರಿಸಿದ್ದು ಎಷ್ಟು ಸರಿ ಸಿದ್ದರಾಮಯ್ಯನವರೇ ? ಎಂದು ಶಾಸಕ ಸುನೀಲ್‌ ಕುಮಾರ್‌ ಮುಖ್ಯಮಂತ್ರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಸಂಬಂಧ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, – ಮಹಾರಾಷ್ಟ್ರ ಚುನಾವಣಾ ಹೊತ್ತಿನಲ್ಲಿ ಇನ್ನು ಯಾವ ನಿಗಮಕ್ಕೆ ಕೊಳ್ಳೆ ಹೊಡೆಯೋಣ ಎಂದು ಚರ್ಚಿಸಲು ಆರೋಪಿ ನಾಗೇಂದ್ರನಿಂದ ಅಭಿನಂದನೆ ಹಾಗೂ ಸಲಹೆ ಪಡೆದಿರೇ ? ಪ್ರಶ್ನಿಸಿದ್ದಾರೆ. ಎಲ್ಲವೂ ರಾಜ್ಯದ … Continue reading ಸರ್ಕಾರದ ವಿರುದ್ಧ ಶಾಸಕ ಸುನೀಲ್‌ ಕುಮಾರ್‌ ಕಿಡಿ