ಮೋದಿ ಭಾಷಣಗಳ ಮೂಲಕ ಜನರನ್ನು ಪ್ರಚೋದಿಸಿ ಸಮಾಜವನ್ನು ವಿಭಜಿಸುತ್ತಿದ್ದಾರೆ : ಖರ್ಗೆ

ಮುಂಬೈ, ಮೇ 18 – ಪ್ರಧಾನಿ ನರೇಂದ್ರಮೋದಿ ಅವರು ತಮ್ಮ ಚುನಾವಣಾ ಭಾಷಣಗಳ ಮೂಲಕ ಜನರನ್ನು ಪ್ರಚೋದಿಸಿ ಸಮಾಜವನ್ನು ವಿಭಜಿಸುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿಯವರಿಗಿಂತ ಮೊದಲು ಹಿಂದಿನ ಯಾವುದೇ ಪ್ರಧಾನಿಗಳು ಜನರನ್ನು ಪ್ರಚೋದಿಸುವ ಕೆಲಸ ಮಾಡಿರಲಿಲ್ಲ. ಮೋದಿಯವರು ಪ್ರಜಾಪ್ರಭುತ್ವದ ಬಗ್ಗೆ ಪದೇ ಪದೇ ಮಾತನಾಡುತ್ತಾರೆ ಆದರೆ ಪ್ರಜಾಪ್ರಭುತ್ವದ ತತ್ವಗಳಿಗೆ ಬದ್ಧರಾಗಿಲ್ಲ ಎಂದರು. ಅಯೋಧ್ಯೆಯಲ್ಲಿ ರಾಮಮಂದಿರವನ್ನು ಕಾಂಗ್ರೆಸ್‌‍ ಬುಲ್ಡೋಜ್‌ ಮಾಡಲಿದೆ ಮತ್ತು ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ … Continue reading ಮೋದಿ ಭಾಷಣಗಳ ಮೂಲಕ ಜನರನ್ನು ಪ್ರಚೋದಿಸಿ ಸಮಾಜವನ್ನು ವಿಭಜಿಸುತ್ತಿದ್ದಾರೆ : ಖರ್ಗೆ