ಮೂರನೇ ಅವಧಿಯಲ್ಲಿ ಸಂಶೋಧನೆ, ಆವಿಷ್ಕಾರಕ್ಕೆ ಹೆಚ್ಚು ಒತ್ತು : ಮೋದಿ

ನವದೆಹಲಿ, ಜೂ.7 (ಪಿಟಿಐ) ಭಾರತದ ಶಿಕ್ಷಣ ಕ್ಷೇತ್ರದಲ್ಲಿನ ಗುಣಾತ್ಮಕ ಬದಲಾವಣೆಗಳು ಕ್ಯೂಎಸ್‌‍ ವರ್ಲ್ಡ್‌ ಯೂನಿವರ್ಸಿಟಿ ಶ್ರೇಯಾಂಕದಲ್ಲಿ ಪ್ರತಿಫಲಿಸುತ್ತಿದೆ ಮತ್ತು ತಮ್ಮ ಮೂರನೇ ಅವಧಿಯ ಆಡಳಿತದಲ್ಲಿ ಸಂಶೋಧನೆ ಮತ್ತು ಆವಿಷ್ಕಾರಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಕಳೆದ ದಶಕದಲ್ಲಿ ನಾವು ಶಿಕ್ಷಣ ಕ್ಷೇತ್ರದಲ್ಲಿ ಗುಣಾತ್ಮಕ ಬದಲಾವಣೆಗಳತ್ತ ಗಮನಹರಿಸಿದ್ದೇವೆ. ಇದು ಕ್ಯೂಎಸ್‌‍ ವಿಶ್ವ ವಿಶ್ವವಿದ್ಯಾಲಯದ ಶ್ರೇಯಾಂಕದಲ್ಲಿ ಪ್ರತಿಫಲಿಸುತ್ತಿದೆ. ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಂಸ್ಥೆಗಳಿಗೆ ಅವರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಗಾಗಿ ಅಭಿನಂದನೆಗಳು. ಈ … Continue reading ಮೂರನೇ ಅವಧಿಯಲ್ಲಿ ಸಂಶೋಧನೆ, ಆವಿಷ್ಕಾರಕ್ಕೆ ಹೆಚ್ಚು ಒತ್ತು : ಮೋದಿ