ರಾಜ್ಯದೆಲ್ಲೆಡೆ ಮೋದಿ ಅಲೆ ಇದೆ : ವಿಜಯೇಂದ್ರ

ಬೆಂಗಳೂರು,ಮಾ.9- ರಾಜ್ಯದಲ್ಲಿ ಈಗ ಎಲ್ಲ ಕ್ಷೇತ್ರಗಳಲ್ಲಿ ನರೇಂದ್ರ ಮೋದಿಯವರ ಮತ್ತು ಬಿಜೆಪಿ ಪರ ವಾತಾವರಣ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು. ನಗರದ ಮಲ್ಲೇಶ್ವರದ ಬಾವುರಾವ್ ದೇಶಪಾಂಡೆ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರದ ನರೇಂದ್ರ ಮೋದಿಯವರ ನೇತೃತ್ವದ ಸರಕಾರದ ಕಾರ್ಯಕ್ರಮಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ದೇಶದ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಯೇ ಉತ್ತಮ ಮತ್ತು ನರೇಂದ್ರ ಮೋದಿಯವರ ಸರಕಾರ ಬೇಕೆಂಬ ತೀರ್ಮಾನಕ್ಕೆ ಜನರು ಬಂದಿದ್ದಾರೆ ಎಂದು ವಿಶ್ಲೇಷಿಸಿದರು. 28 … Continue reading ರಾಜ್ಯದೆಲ್ಲೆಡೆ ಮೋದಿ ಅಲೆ ಇದೆ : ವಿಜಯೇಂದ್ರ