ರಾಜ್ಯಕ್ಕೆ ಜೂನ್‌ ಮೊದಲ ವಾರ ರಾಜ್ಯ ಪ್ರವೇಶಿಸಲಿದೆ ಮುಂಗಾರು

ಬೆಂಗಳೂರು, ಮೇ 26-ಪ್ರಸಕ್ತ ಸಾಲಿನ ನೈರುತ್ಯ ಮುಂಗಾರು ಮೇ 31ಕ್ಕೆ ಕೇರಳ ಪ್ರವೇಶಿಸುವ ಮುನ್ಸೂಚನೆ ಇದ್ದು, ಜೂನ್‌ ಮೊದಲ ವಾರದಲ್ಲಿ ರಾಜ್ಯಕ್ಕೆ ಪ್ರವೇಶಿಸುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯಲ್ಲಿ ಚಂಡ ಮಾರುತ ಉಂಟಾಗಿದ್ದರೂ, ಮುಂಗಾರು ಮಳೆ ಆರಂಭಕ್ಕೆ ಪೂರಕವಾದ ವಾತಾವರಣ ಸೃಷ್ಟಿಯಾಗುತ್ತಿದೆ. ಚಂಡಮಾರುತ ಪಶ್ಚಿಮ ಬಂಗಾಲ ಹಾಗೂ ಬಾಂಗ್ಲಾ ಕಡೆಗೆ ಸಾಗುತ್ತಿರುವುದರಿಂದ ಮುಂಗಾರು ಮಳೆಯ ಮೇಲೆ ವ್ಯತಿರಿಕ್ತ ಪರಿಣಾಮಗಳಿಲ್ಲ. ಈಗಾಗಲೇ ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪ ಸಮೂಹದಲ್ಲಿ ಮಳೆ ಆರಂಭವಾಗಿದೆ. ಅರಬ್ಬೀ ಸಮುದ್ರದಲ್ಲೂ ನಿರೀಕ್ಷೆಯಂತೆ ಮುಂಗಾರು ಆರಂಭಕ್ಕೆ ಪೂರಕ ವಾತಾವರಣವಿದೆ … Continue reading ರಾಜ್ಯಕ್ಕೆ ಜೂನ್‌ ಮೊದಲ ವಾರ ರಾಜ್ಯ ಪ್ರವೇಶಿಸಲಿದೆ ಮುಂಗಾರು