ತಮಿಳುನಾಡಿಗೆ ಹರಿಯುತ್ತಿದೆ ಬೇಡಿಕೆಗಿಂತ ಹೆಚ್ಚು ಕಾವೇರಿ ನೀರು

ಬೆಂಗಳೂರು,ಜು.15- ಕಾನೂನು ಸಂಕಷ್ಟದಿಂದ ಪಾರಾಗಲು ರಾಜ್ಯ ಸರ್ಕಾರ ತಮಿಳುನಾಡಿಗೆ ಪ್ರಸ್ತುತ ಬೇಡಿಕೆಗಿಂತ ಹೆಚ್ಚು ನೀರನ್ನು ಬಿಡುತ್ತಿದೆ. ನಮ್ಮಲ್ಲೇ ನೀರಿಲ್ಲ, ನೀರು ಬಿಡಲುಸಾಧ್ಯವೇ ಇಲ್ಲ ಎಂದು ಒಂದೆಡೆ ಸರ್ವಪಕ್ಷಗಳ ಸಭೆ ಕರೆದು ನಿರ್ಣಯ ಕೈಗೊಳ್ಳುವ ನಾಟಕ ಆಡುವುದರ ಜೊತೆಗೆ ನೀರನ್ನು ಸಹ ತಮಿಳುನಾಡಿಗೆ ಹರಿಯಬಿಡುತ್ತಿದೆ. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಒಂದು ಟಿಎಂಸಿ ನೀರನ್ನು ಜುಲೈ 25ರವರೆಗೆ ಹರಿಸುವಂತೆ ಆದೇಶಿಸಿದೆ. ಒಂದು ಹೆಜ್ಜೆ ಮುಂದೆ ಹೋಗಿರುವ ರಾಜ್ಯ ಸರ್ಕಾರ, ಪ್ರತಿದಿನ 2 ಟಿಎಂಸಿ ನೀರನ್ನು ಹರಿಸುತ್ತಿದೆ. ಕಾವೇರಿ … Continue reading ತಮಿಳುನಾಡಿಗೆ ಹರಿಯುತ್ತಿದೆ ಬೇಡಿಕೆಗಿಂತ ಹೆಚ್ಚು ಕಾವೇರಿ ನೀರು