ಮುಡಾ ಪ್ರಕರಣ ಪ್ರತಿಪಕ್ಷಗಳ ದುರುದ್ದೇಶಪೂರಕ ರಾಜಕೀಯ : ಪರಮೇಶ್ವರ್

ಬೆಂಗಳೂರು,ಅ.1- ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ದುರುದ್ದೇಶಪೂರಕವಾಗಿ ರಾಜಕೀಯ ಮಾಡುತ್ತಿವೆ. ಏನೇ ಮಾಡಿದರೂ ಟೀಕೆ ಮಾಡುವುದನ್ನೇ ಹವ್ಯಾಸ ಮಾಡಿಕೊಂಡಿ ದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ತನಿಖಾ ಸಂಸ್ಥೆಗಳನ್ನು ಛೂ ಬಿಟ್ಟು ಸಿದ್ದರಾಮಯ್ಯ ಅವರಿಗೆ ಮಾನಸಿಕವಾಗಿ ಹಿಂಸೆ ನೀಡುವ ಪ್ರವೃತ್ತಿಯನ್ನು ಕೇಂದ್ರ ಸರ್ಕಾರ ಅನುಸರಿಸುತ್ತಿದೆ. ಮತ್ತೊಂದೆಡೆ ಹರಿಯಾಣ ವಿಧಾನಸಭಾ ಚುನಾವಣಾ ಕಣದಲ್ಲಿ ಪ್ರಧಾನಮಂತ್ರಿಯವರು ಮುಡಾ ಪ್ರಕರಣವನ್ನು ಪ್ರಸ್ತಾಪಿಸುವ ಮೂಲಕ ರಾಜಕೀಯ ಮಾಡುತ್ತಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ ಎಂದು … Continue reading ಮುಡಾ ಪ್ರಕರಣ ಪ್ರತಿಪಕ್ಷಗಳ ದುರುದ್ದೇಶಪೂರಕ ರಾಜಕೀಯ : ಪರಮೇಶ್ವರ್