ಮುಡಾ ಹಗರಣ : ಬೆಂಗಳೂರು, ಮೈಸೂರು ಸೇರಿದಂತೆ ಒಟ್ಟು 9 ಕಡೆ ಇಡಿ ದಾಳಿ

ಬೆಂಗಳೂರು,ಅ.28- ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರ್ಚಿಯನ್ನೇ ಅಲುಗಾಡಿಸುತ್ತಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಅಕ್ರಮ ನಿವೇಶನ ಹಂಚಿಕೆ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಇಂದು ಬೆಂಗಳೂರು, ಮೈಸೂರು ಸೇರಿದಂತೆ ಒಟ್ಟು 9 ಕಡೆ ದಾಳಿ ನಡೆಸಿದ್ದಾರೆ. ಇದೇ ವೇಳೆ ಮೈಸೂರಿನ ದಟ್ಟಗಳ್ಳಿ, ಶ್ರೀರಾಮಪುರ, ಮೇಟಗಳ್ಳಿಗಳಲ್ಲಿ ದಾಳಿ ನಡೆಸಲಾಗಿದೆ. ಮೇಟಗಳ್ಳಿಯ ಮುಡಾ ಅಧಿಕಾರಿ ಮಂಜುನಾಥ್ ಅವರ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.ಬೆಂಗಳೂರಿನ ಜೆಪಿನಗರದಲ್ಲಿರುವ ಬಿಲ್ಡರ್ ಎನ್.ಮಂಜುನಾಥ್ ಮನೆ ಮೇಲೆ ಬೆಳಗ್ಗೆ 7 ಗಂಟೆಗೆ ಆರು ಅಧಿಕಾರಿಗಳ ತಂಡ ಏಕಾಏಕಿ … Continue reading ಮುಡಾ ಹಗರಣ : ಬೆಂಗಳೂರು, ಮೈಸೂರು ಸೇರಿದಂತೆ ಒಟ್ಟು 9 ಕಡೆ ಇಡಿ ದಾಳಿ