ನಿವೇಶನಗಳನ್ನು ಹಿಂದಿರುಗಿಸಿದರೂ ಸಿಎಂ ಹಾಗೂ ಫ್ಯಾಮಿಲಿಗೆ ತಪ್ಪಲ್ಲ ಕಾನೂನು ಸಂಕಷ್ಟ

ಬೆಂಗಳೂರು,ಸೆ.1– ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು 14 ಮುಡಾ ನಿವೇಶನಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹಿಂತಿರುಗಿಸುವುದಾಗಿ ಹೇಳಿಕೊಂಡಿದ್ದರೂ ತನಿಖೆಗೆ ಯಾವುದೇ ಅಡ್ಡಿ ಆತಂಕಗಳು ಎದುರಾಗುವುದಿಲ್ಲ ಎನ್ನುತ್ತಿದೆ ಕಾನೂನು. ನಾವು ನಿವೇಶನಗಳನ್ನು ಹಿಂತಿರುಗಿಸುವುದಾಗಿ ಮುಡಾಗೆ ಅ„ಕೃತ ಪತ್ರ ಬರೆದಿದ್ದೇವೆ ಎಂದು ಆಯುಕ್ತರಿಗೆ ಪತ್ರ ಬರೆದಿದ್ದರೂ ಈಗಾಗಲೇ ಹೈಕೋರ್ಟ್ ಏಕಸದಸ್ಯ ಪೀಠ ಮೇಲ್ನೋಟಕ್ಕೆ ನಿಯಮ ಉಲ್ಲಂಘನೆಯಾಗಿರುವುದು ಕಂಡುಬಂದಿರುವುದರಿಂದ ತನಿಖೆ ಅಗತ್ಯವಿದೆ ಎಂದು ಆದೇಶದಲ್ಲಿ ಹೇಳಿದೆ. ಇತ್ತ ಜನಪ್ರತಿನಿ„ಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ತನಿಖೆಗೆ ಎ-ïಐಆರ್ ದಾಖಲಿಸಿ 3 ತಿಂಗಳೊಳಗೆ … Continue reading ನಿವೇಶನಗಳನ್ನು ಹಿಂದಿರುಗಿಸಿದರೂ ಸಿಎಂ ಹಾಗೂ ಫ್ಯಾಮಿಲಿಗೆ ತಪ್ಪಲ್ಲ ಕಾನೂನು ಸಂಕಷ್ಟ