ಗದಗದಲ್ಲಿ ನಾಲ್ವರ ಭೀಕರ ಕೊಲೆ ಪ್ರಕರಣ ಪೂರ್ವ ನಿಯೋಜಿತ ಕೃತ್ಯ

ಬೆಂಗಳೂರು, ಏ.21- ಗದಗ್ನ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಕೊಲೆ ಮಾಡಿರುವುದು ಪೂರ್ವ ನಿಯೋಜಿತ ಕೃತ್ಯ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಆಸ್ತಿ ವಿಚಾರ ಅಥವಾ ವೈಯಕ್ತಿಕ ಕಾರಣಗಳಿಂದ ಈ ಕೊಲೆ ನಡೆದಿರಬಹುದು ಎಂದು ಶಂಕಿಸಿ ಗದಗ ಜಿಲ್ಲಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಐವರು ಸುಪಾರಿ ಹಂತಕರು ಇವರ ಮನೆಗೆ ನುಗ್ಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಸಹ ಪೊಲೀಸರಿಗೆ ಗೊತ್ತಾಗಿದೆ. ಪರಾರಿಯಾಗಿರುವ ಹಂತಕರ ಬಂಧನಕ್ಕಾಗಿ ರಚಿಸಲಾಗಿರುವ ಐದು ತಂಡಗಳು ಈಗಾಗಲೇ ಕಾರ್ಯಾಚರಣೆ ಕೈಗೊಂಡಿವೆ. ಒಂದು ತಂಡ … Continue reading ಗದಗದಲ್ಲಿ ನಾಲ್ವರ ಭೀಕರ ಕೊಲೆ ಪ್ರಕರಣ ಪೂರ್ವ ನಿಯೋಜಿತ ಕೃತ್ಯ