ಮುಸಾಫಿರ್ ಮತ್ತು ಹುಸೇನ್ ಶಬೀದ್ ರಾಮೇಶ್ವರಂ ಕೆಫೆ ಸ್ಪೋಟದ ರೂವಾರಿಗಳು

ನವದೆಹಲಿ,ಮಾ.23- ಕರ್ನಾಟಕದ ರಾಜಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದ ರೂವಾರಿಗಳು ಮುಸಾಫಿರ್ ಮತ್ತು ಹುಸೇನ್ ಶಬೀದ್ ಎಂಬುದು ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ತನಿಖೆಯಿಂದ ದೃಢಪಟ್ಟಿದೆ. ಮೂಲತಃ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ನಿವಾಸಿಗಳಾದ ಈ ಇಬ್ಬರು ಶಂಕಿತ ಉಗ್ರರು ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಎನ್‍ಐಎಯ ಹಿಟ್ ಲಿಸ್ಟ್‍ನಲ್ಲಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಐಸಿಸ್ ಉಗ್ರಗಾಮಿ ಸಂಘಟನೆಗೆ ನಿರ್ದಿಷ್ಟ ಸಮುದಾಯದ ವಿದ್ಯಾವಂತ ಮತ್ತು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಯುವಕರನ್ನು ಈ ಸಂಘಟನೆಗೆ ಸೆಳೆಯುವುದು ಇವರ … Continue reading ಮುಸಾಫಿರ್ ಮತ್ತು ಹುಸೇನ್ ಶಬೀದ್ ರಾಮೇಶ್ವರಂ ಕೆಫೆ ಸ್ಪೋಟದ ರೂವಾರಿಗಳು