“ನನ್ನ ಮಗ ಲೋ ಬಿಪಿಯಿಂದಾಗಿ ಮೃತಪಟ್ಟಿದ್ದಾನೆ, ಪೊಲೀಸರ ವಿರುದ್ಧ ಆರೋಪ ಮಾಡಲ್ಲ” : ಆದಿಲ್‌ ತಂದೆ

ದಾವಣಗೆರೆ, ಮೇ 25- ಲೋ ಬಿಪಿಯಿಂದಾಗಿ ತಮ್ಮ ಪುತ್ರ ಸಾವನ್ನಪ್ಪಿದ್ದು, ಅನಗತ್ಯವಾಗಿ ನಾನು ಪೊಲೀಸರ ವಿರುದ್ಧ ಆರೋಪ ಮಾಡಲು ಬಯಸುವುದಿಲ್ಲ ಎಂದು ಚನ್ನಗಿರಿ ನಿವಾಸಿ ಕರೀಂ ಉಲ್ಲಾ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪುತ್ರ ಆದಿಲ್‌ ಬಡಗಿ ಕೆಲಸ ಮಾಡುತ್ತಿದ್ದ. ದೇವರ ವಿಗ್ರಹಗಳನ್ನು ನಿರ್ಮಿಸುತ್ತಿದ್ದ. ವಿನ್ಯಾಸಕಾರನಾಗಿದ್ದ ಆತನಿಗೆ ದಿನಕ್ಕೆ 2 ಸಾವಿರ ರೂ. ಸಂಬಳ ಸಿಗುತ್ತಿತ್ತು. ನಮ್ಮ ಮನೆಯ ಹತ್ತು ಜನರನ್ನು ಸಾಕುತ್ತಿದ್ದ ಎಂದು ಹೇಳಿದ್ದಾರೆ. ಆತನ ಸಾವಿಗೆ ಕಾರಣ ಗೊತ್ತಿಲ್ಲ. ನಾನು ಅನಗತ್ಯವಾಗಿ ಪೊಲೀಸರ … Continue reading “ನನ್ನ ಮಗ ಲೋ ಬಿಪಿಯಿಂದಾಗಿ ಮೃತಪಟ್ಟಿದ್ದಾನೆ, ಪೊಲೀಸರ ವಿರುದ್ಧ ಆರೋಪ ಮಾಡಲ್ಲ” : ಆದಿಲ್‌ ತಂದೆ