ನಾಗಮಂಗಲ ಗಲಭೆ ಪ್ರಕರಣ ಪೂರ್ವ ನಿಯೋಜಿತ ಕೃತ್ಯ, ಪೊಲೀಸರ ವೈಫಲ್ಯ

ಬೆಂಗಳೂರು,ಸೆ.14– ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಸಂಭವಿಸಿದ ಗಲಭೆಗೆ ಪೊಲೀಸರ ಕರ್ತವ್ಯ ವೈಫಲ್ಯವೇ ಕಾರಣ ಎಂಬುದು ಕೇಳಿಬರುತ್ತಿದೆ. ಇದೇ ಪಟ್ಟಣದಲ್ಲಿ ಕಳೆದ ವರ್ಷವೂ ಸಹ ಗಣೇಶ ಮೂರ್ತಿ ಮೆರವಣಿಗೆ ಸಂದರ್ಭದಲ್ಲಿ ಗಲಾಟೆ ನಡೆದಿತ್ತು. ಅದನ್ನು ಗಮನದಲ್ಲಿಟ್ಟುಕೊಂಡು ಮೆರವಣಿಗೆ ಮಾರ್ಗ ಮತ್ತು ಪೊಲೀಸ್‌‍ ಭದ್ರತೆಯನ್ನು ಸೂಕ್ತ ರೀತಿಯಲ್ಲಿ ಮಾಡಬೇಕಿತ್ತು. ಈ ಬಗ್ಗೆ ಮುನ್ನೆಚ್ಚರಿಕೆ ಮತ್ತು ಸೂಕ್ತ ಪೊಲೀಸ್‌‍ ಸಿಬ್ಬಂದಿ ಭದ್ರತೆ ನಿಯೋಜಿಸಿಕೊಳ್ಳದಿರುವುದೇ ಗಲಭೆಗೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಒಟ್ಟಾರೆ ನಾಗಮಂಗಲದ … Continue reading ನಾಗಮಂಗಲ ಗಲಭೆ ಪ್ರಕರಣ ಪೂರ್ವ ನಿಯೋಜಿತ ಕೃತ್ಯ, ಪೊಲೀಸರ ವೈಫಲ್ಯ