ಹಿಂಸಾಚಾರದಿಂದ ಬೀದಿಗೆ ಬಿದ್ದ ನಾಗಮಂಗಲದ ವ್ಯಾಪಾರಿಗಳ ಬದುಕು

ಮಂಡ್ಯ,ಸೆ.13- ನಾಗಮಂಗಲ ಪಟ್ಟಣದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಗಲಭೆಯಿಂದಾಗಿ ವ್ಯಾಪಾರಿಗಳ ಬದುಕು ಬೀದಿಗೆ ಬಿದ್ದಿದೆ. ನಾಗಮಂಗಲ ಪಟ್ಟಣದಲ್ಲಿನ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದ್ದು, ಈ ಭಾಗದ ಜನರ ನೆಮದಿ ಕಸಿದಂತಾಗಿದೆ. ವ್ಯಾಪಾರಿ ಮುಜೀಬ್‌ ಎಂಬುವರು ಬ್ಯಾಂಕಿನಿಂದ ಸಾಲ ಪಡೆದು ಪಾತ್ರೆ ಅಂಗಡಿ ಇಟ್ಟುಕೊಂಡಿದ್ದು, 25 ಲಕ್ಷ ಸಾಲದ ಹೊರೆ ಅವರ ಮೇಲಿದೆ. ಕಿಡಿಗೇಡಿಗಳ ಕೃತ್ಯದಿಂದಾಗಿ ಅಂಗಡಿಗೆ ಹಾನಿಯಾಗಿದೆ. ಬ್ಯಾಂಕ್‌ನ ಸಾಲ ತೀರಿಸುವುದಾದರೂ ಹೇಗೆ ಎಂದು ಅವರು ಕಣ್ಣಿರು ಹಾಕಿದ್ದಾರೆ. ಸೌಹಾರ್ದದ ಪ್ರತೀಕವಾಗಿರುವ ಗಣೇಶ ಹಬ್ಬದಲ್ಲಿ ಮುಸ್ಲಿಂ … Continue reading ಹಿಂಸಾಚಾರದಿಂದ ಬೀದಿಗೆ ಬಿದ್ದ ನಾಗಮಂಗಲದ ವ್ಯಾಪಾರಿಗಳ ಬದುಕು