ಆಂಧ್ರ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಸಿಎಂ ನಾಯ್ಡು ಮನವಿ

ಅಮರಾವತಿ (ಆಂಧ್ರಪ್ರದೇಶ), ಸೆ 3 (ಪಿಟಿಐ) ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದಲ್ಲಿ, ಉಂಟಾಗಿರುವ ಜಲ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.ವಿಶೇಷವಾಗಿ ವಿಜಯವಾಡದಲ್ಲಿ ಇತ್ತೀಚಿನ ಧಾರಾಕಾರ ಮಳೆ ಮತ್ತು ನಂತರದ ಪ್ರವಾಹವು ತಮ ರಾಜಕೀಯ ಜೀವನದಲ್ಲಿ ಕಂಡ ದೊಡ್ಡ ದುರಂತ ಎಂದು ನಾಯ್ಡು ಹೇಳಿದರು. ರಾಜ್ಯದಲ್ಲಿ ಉಂಟಾಗಿರುವ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದಾಗಿ ನಾಯ್ಡು ತಿಳಿಸಿದ್ದಾರೆ.ನನ್ನ ವತ್ತಿಜೀವನದಲ್ಲಿ, ಇದು ಅತಿದೊಡ್ಡ ವಿಪತ್ತು… … Continue reading ಆಂಧ್ರ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಸಿಎಂ ನಾಯ್ಡು ಮನವಿ