ಜನರಿಗೆ ರಕ್ಷಣೆ ಕೊಡಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಿ : ಸಿದ್ದು ಸರ್ಕಾರದ ವಿರುದ್ಧ ಮೋದಿ ಘರ್ಜನೆ

ಬೆಂಗಳೂರು,ಏ.28- ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು ರಾಜ್ಯದಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದೆ. ಜನರಿಗೆ ರಕ್ಷಣೆ ಕೊಡಲು ನಿಮ್ಮಿಂದ ಸಾಧ್ಯವಾಗದಿದ್ದರೆ ಅಧಿಕಾರದಿಂದ ಬಿಟ್ಟು ತೊಲಗಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತರೂಢ ಕಾಂಗ್ರೆಸ್‌ ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಬೆಳಗಾವಿ ಮತ್ತು ಚಿಕ್ಕೋಡಿಯ ಸಹೋದರ ಸಹೋದರಿಯರಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿ ಮಾತು ಆರಂಭಿಸಿದ ಮೋದಿ, ತಾಯಿ ಭುವನೇಶ್ವರಿ ಮತ್ತು ಸವದತ್ತಿ ಯಲ್ಲಮ್ಮಾಗೆ ಪ್ರಣಾಮ ಸಲ್ಲಿಸುತ್ತೇನೆ. … Continue reading ಜನರಿಗೆ ರಕ್ಷಣೆ ಕೊಡಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಿ : ಸಿದ್ದು ಸರ್ಕಾರದ ವಿರುದ್ಧ ಮೋದಿ ಘರ್ಜನೆ