ಹರಿಯಾಣದ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕಾರ

ಪಂಚಕುಲ, ಅ.17- ಆಡಳಿತ ವಿರೋಧಿ ಅಲೆಯನ್ನು ಮೆಟ್ಟಿ ರಾಜ್ಯದಲ್ಲಿ ಸತತ ಮೂರನೇ ಬಾರಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದ ನಯಾಬ್ ಸಿಂಗ್ ಸೈನಿ ಅವರು ಹರಿಯಾಣದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.ಹರಿಯಾಣದ ಪಂಚಕುಲದ ಸೆಕ್ಟರ್ 5ರ ಪರೇಡ್ ಗ್ರೌಂಡ್‌ನಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ನೂತನ ಸಿಎಂ ನಯಾಬ್ ಸಿಂಗ್ ಸೈನಿ ಮತ್ತು ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ಗುರುವಾರವಷ್ಟೇ ಜಮ್ಮುಕಾಶ್ಮೀರದ ಮುಖ್ಯಮಂತ್ರಿಯಾಗಿ ಎನ್‌ಸಿ ಮುಖಂಡ ಒಮರ್ ಅಬ್ದುಲ್ಲಾ ಅಧಿಕಾರ ಸ್ವೀಕರಿಸಿದ್ದರು. ಈ ಸಮಾರಂಭಕ್ಕೆ ಇಂಡಿಯಾ … Continue reading ಹರಿಯಾಣದ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕಾರ