ಸ್ಪೆಷಲ್ ಪೂಜೆ, ಅದ್ದೂರಿ ರೋಡ್‌ ಶೋ ಮೂಲಕ ಎನ್‌ಡಿಎ ಅಭ್ಯರ್ಥಿ ನಿಖಿಲ್‌ ನಾಮಪತ್ರ ಸಲ್ಲಿಕೆ

ಬೆಂಗಳೂರು/ಚನ್ನಪಟ್ಟಣ,ಅ.25-ರಾಷ್ಟ್ರದ ಗಮನ ಸೆಳೆದಿರುವ ಗೊಂಬೆನಾಡು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಶಕ್ತಿ ಪ್ರದರ್ಶನದ ಮೂಲಕ ಎನ್‌ಡಿಎ ಬೆಂಬಲಿತ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಇಂದು ತಮ ಉಮೇದುವಾರಿಕೆ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಕೆಂಗಲ್‌ ಆಂಜನೇಯಸ್ವಾಮಿ ದೇವಾಲಯದಲ್ಲಿ ಪತ್ನಿ ರೇವತಿ ಹಾಗೂ ಪುತ್ರ ಸಹಿತ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಚನ್ನಪಟ್ಟಣದ ಸೇರುವ ಹೋಟೆಲ್‌ ವೃತ್ತದಿಂದ ಪಟ್ಟಣದಲ್ಲಿ ಅದ್ದೂರಿ ರೋಡ್‌ ಶೋ ನಡೆಸಿದರು. ನಂತರ ತಹಸೀಲ್ದಾರ್‌ ಕಚೇರಿಗೆ ತೆರಳಿ ಉಪ … Continue reading ಸ್ಪೆಷಲ್ ಪೂಜೆ, ಅದ್ದೂರಿ ರೋಡ್‌ ಶೋ ಮೂಲಕ ಎನ್‌ಡಿಎ ಅಭ್ಯರ್ಥಿ ನಿಖಿಲ್‌ ನಾಮಪತ್ರ ಸಲ್ಲಿಕೆ