ಯುಪಿ ಉಪಚುನಾವಣೆ : ಲೋಕಸಭೆ ಸೋಲಿನ ಸೇಡು ತೀರಿಸಿಕೊಳ್ಳುವ ಬಿಜೆಪಿ ತಯಾರಿ

ಲಖನೌ (ಉತ್ತರ ಪ್ರದೇಶ),ಜೂ.20- ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕವೂ ಇದೀಗ ಉತ್ತರ ಪ್ರದೇಶದಲ್ಲಿ ಉಪಚುನಾವಣೆಯ ಗಾಳಿ ಬೀಸಿದೆ. ರಾಜ್ಯದ ಖಾಲಿಯಿರುವ 10 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಗೆ ವೇದಿಕೆ ಸಿದ್ಧವಾಗಿದೆ. 10 ವಿಧಾನಸಭಾ ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಬಹುಜನ ಸಮಾಜ ಪಾರ್ಟಿ ಸಿದ್ಧತೆ ಆರಂಭಿಸಿದೆ. ಇತ್ತ ಬಿಜೆಪಿಯೂ ಲೋಕಸಭಾ ಚುನಾವಣೆಯಲ್ಲಿ ಸೋತ ಸೇಡು ತೀರಿಸಿಕೊಳ್ಳಲು ಸಂಪೂರ್ಣ ಸಜ್ಜಾಗಿದ್ದು, ಎಸ್ಪಿ ಮತ್ತು ಕಾಂಗ್ರೆಸ್‌‍ ಮೈತ್ರಿಗೆ ತೀವ್ರ ಪೈಪೋಟಿ ನೀಡಲು ತಯಾರಿ ನಡೆಸುತ್ತಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. … Continue reading ಯುಪಿ ಉಪಚುನಾವಣೆ : ಲೋಕಸಭೆ ಸೋಲಿನ ಸೇಡು ತೀರಿಸಿಕೊಳ್ಳುವ ಬಿಜೆಪಿ ತಯಾರಿ