ಮುಡಾ ದಾಳಿ ಹಿಂದೆ ಸರ್ಕಾರ ಅಥವಾ ಬಿಜೆಪಿಯ ಕೈವಾಡವಿಲ್ಲ : ಅಶೋಕ್

ಬೆಂಗಳೂರು,ಅ.18– ಮುಡಾ ಕಚೇರಿ ಹಾಗೂ ಜಮೀನು ಮಾಲೀಕ ದೇವರಾಜ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ನಡೆಸಿರುವ ದಾಳಿಯಲ್ಲಿ ಕೇಂದ್ರ ಸರ್ಕಾರ ಅಥವಾ ಬಿಜೆಪಿಯ ಕೈವಾಡ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಕಾಂಗ್ರೆಸ್ನ ಆರೋಪವನ್ನು ತಳ್ಳಿಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಬಾರಿ ದಾಳಿ ನಡೆದಾಗ ಕಾಂಗ್ರೆಸ್ನವರು ಕೇಂದ್ರದ ಮೇಲೆ ದೂರುವುದು ಸರ್ವೇ ಸಾಮಾನ್ಯವಾಗಿದೆ. ಮೈಸೂರಿನ ಮುಡಾ ಕಚೇರಿ ಮತ್ತು ಪ್ರಕರಣದ 4ನೇ ಆರೋಪಿ ದೇವರಾಜ್ ನಿವಾಸದ ಮೇಲೆ ಇಡಿ ದಾಳಿ ನಡೆಸಿರುವುದಕ್ಕೂ ನಮ ಪಕ್ಷಕ್ಕೂ … Continue reading ಮುಡಾ ದಾಳಿ ಹಿಂದೆ ಸರ್ಕಾರ ಅಥವಾ ಬಿಜೆಪಿಯ ಕೈವಾಡವಿಲ್ಲ : ಅಶೋಕ್