ಮುಡಾ ಪ್ರಕರಣಕ್ಕೆ ಹೊಸ ಟ್ವಿಸ್ಟ್..?

ಬೆಂಗಳೂರು,ಆ.21– ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದ ಸೃಷ್ಟಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಈಗ ಮತ್ತೊಂದು ಹೊಸ ತಿರುವು ಪಡೆದುಕೊಂಡಿದೆ. ಈಗಾಗಲೇ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆ(ಪ್ರಾಸಿಕ್ಯೂಷನ್‌) ನಡೆಸಲು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅನುಮತಿ ನೀಡಿರುವ ಬೆನ್ನಲ್ಲೇ ತಮಗೆ ಇಂತಹ ಕಡೆಗೆ ನಿವೇಶನ ನೀಡುವಂತೆ ಪಾರ್ವತಿ ಸಿದ್ದರಾಮಯ್ಯ ಮುಡಾ ಅಧಿಕಾರಿಗಳಿಗೆ ಪತ್ರ ಬರೆದಿರು ವುದು ಬೆಳಕಿಗೆ ಬಂದಿದೆ. ವಿಶೇಷವೆಂದರೆ ಸಿದ್ದರಾಮಯ್ಯನವರು ಈ ಪ್ರಕರಣವನ್ನು ಬಲವಾಗಿ ಸಮರ್ಥಿಸಿಕೊಂಡು ನಾನಾಗಲಿ, ನನ್ನ ಧರ್ಮಪತ್ನಿಯಾಗಲಿ … Continue reading ಮುಡಾ ಪ್ರಕರಣಕ್ಕೆ ಹೊಸ ಟ್ವಿಸ್ಟ್..?