ರಾಮೇಶ್ವರಂ ಕೆಫೆ ಬಾಂಬರ್ ಪತ್ತೆಗೆ ರಾತ್ರಿಯಿಡೀ ಕಾರ್ಯಾಚರಣೆ

ಬೆಂಗಳೂರು,ಮಾ.7- ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸಿ ಪರಾರಿಯಾಗಿರುವ ದುಷ್ಕರ್ಮಿಗಾಗಿ ಎನ್‍ಐಎ ಮತ್ತು ಸಿಸಿಬಿ ಪೊಲೀಸ್ ಅಧಿಕಾರಿಗಳ ತಂಡಗಳು ರಾತ್ರಿ ರಾಜ್ಯದ ಹಲ ವೆಡೆ ಶೋಧ ನಡೆಸಿವೆ. ಆರೋಪಿ ಬಾಂಬ್ ಸ್ಪೋಟಿಸಿ ಬಿಎಂಟಿಸಿ ಬಸ್‍ನಲ್ಲಿ ಪ್ರಯಾಣಿಸಿ ನಂತರ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ತುಮಕೂರು ತದನಂತರ ಬಳ್ಳಾರಿ, ಅಲ್ಲಿಂದ ಭಟ್ಕಳ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಸಂಚರಿಸಿ ಕೇರಳಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ತನಿಖಾ ತಂಡಗಳು ಕೇರಳ, ಗೋವಾ, ಮಹಾರಾಷ್ಟ್ರ, ಮುಂತಾದ ರಾಜ್ಯಗಳಲ್ಲಿ ಆರೋಪಿಗಾಗಿ ಶೋಧ … Continue reading ರಾಮೇಶ್ವರಂ ಕೆಫೆ ಬಾಂಬರ್ ಪತ್ತೆಗೆ ರಾತ್ರಿಯಿಡೀ ಕಾರ್ಯಾಚರಣೆ