ಪ್ಲೀಸ್‌ ಮನೆಯಿಂದ ಹೊರಬಂದು ಮತ ಹಾಕಿ : ನಿರ್ಮಲಾ ಸೀತಾರಾಮನ್‌ ಮನವಿ

ಬೆಂಗಳೂರು,ಏ.26- ಪ್ಲೀಸ್‌ ಮನೆಯಿಂದ ಹೊರಗೆ ಬಂದು ಮತ ಚಲಾಯಿಸಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮನವಿ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜಯನಗರದ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಮಾತನಾಡಿದ ಅವರು, ಜನರು ಸ್ಥಿರತೆಯನ್ನು ಬಯಸುತ್ತಿದ್ದಾರೆ. ಭಾರತ ಅಭಿವೃದ್ಧಿ ಕಾಣಲು ಬಯಸುತ್ತಿದ್ದಾರೆ. 10 ವರ್ಷದ ಕೇಂದ್ರ ಸರ್ಕಾರದ ಸಾಧನೆ ಜನರ ಮನಸ್ಸಿನಲ್ಲಿದೆ. ಮತದಾನದಲ್ಲಿ ಜನರ ಉತ್ಸಾಹ ನೋಡಬಹುದು ಎಂದರು. ಮುಖವಾಗಿ ಹಿರಿಯ ನಾಗರಿಕರು ಕ್ಯೂನಲ್ಲಿ ನಿಂತು ಮತದಾನ ಮಾಡುತ್ತಾರೆ. ಮತಗಟ್ಟೆಯಲ್ಲಿ ಉದ್ದನೆಯ ಸರತಿ … Continue reading ಪ್ಲೀಸ್‌ ಮನೆಯಿಂದ ಹೊರಬಂದು ಮತ ಹಾಕಿ : ನಿರ್ಮಲಾ ಸೀತಾರಾಮನ್‌ ಮನವಿ