ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ ನಿತೀಶ್‌-ತೇಜಸ್ವಿ..?!

ನವದೆಹಲಿ,ಜೂ.5- ಕೇಂದ್ರ ಸರ್ಕಾರ ರಚನೆಯಲ್ಲಿ ಕಿಂಗ್‌ ಮೇಕರ್‌ ಎಂದೇ ಗುರುತಿಸಿಕೊಂಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್‌ಕುಮಾರ್‌ ಅವರು ಇಂಡಿ ಒಕ್ಕೂಟದ ಪಾಲುದಾರ ಪಕ್ಷದ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್‌ ಅವರೊಂದಿಗೆ ಒಂದೇ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿ ಅಚ್ಚರಿ ಮೂಡಿಸಿದ್ದಾರೆ. ಎನ್‌ಡಿಎ ಮತ್ತು ಇಂಡಿ ಒಕ್ಕೂಟಗಳು ಕೇಂದ್ರದಲ್ಲಿ ಸರ್ಕಾರ ರಚನೆ ಕಸರತ್ತು ನಡೆಸುತ್ತಿರುವ ಸಂದರ್ಭದಲ್ಲೇ ಉಭಯ ಗುಂಪಿನ ನಾಯಕರು ಒಂದೇ ವಿಮಾನದಲ್ಲಿ ಪ್ರಯಾಣಿಸಿರುವುದು ಕೂತುಹಲ ಕೆರಳಿಸಿದೆ. ಬಿಹಾರದಲ್ಲಿ ಎನ್‌ಡಿಎ ಪ್ರಬಲವಾಗಿದ್ದು, ತೇಜಸ್ವಿ ಯಾದವ್‌ ನೇತೃತ್ವದ ಆರ್‌ಜೆಡಿ ಕೇವಲ ನಾಲ್ಕು … Continue reading ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ ನಿತೀಶ್‌-ತೇಜಸ್ವಿ..?!