ಮುನಿರತ್ನ ಪ್ರಕರಣದಲ್ಲಿ ದ್ವೇಷ ರಾಜಕಾರಣ ಮಾಡಿಲ್ಲ : ಗೃಹಸಚಿವ ಪರಮೇಶ್ವರ್

ಬೆಂಗಳೂರು,ಸೆ.19- ಜನಪ್ರತಿನಿಧಿಯಾಗಿ ಶಾಸಕ ಮುನಿರತ್ನ ಅವರು ಮಾಡಿರುವ ಕೃತ್ಯಗಳ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಅದರ ಅನುಸಾರ ಪ್ರಕರಣ ದಾಖಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ನನ್ನ ಬಳಿ ಹೆಚ್ಚಿನ ಮಾಹಿತಿ ಇಲ್ಲ. ಹಾಗಾಗಿ ವ್ಯಾಪಕ ವಿವರಣೆ ನೀಡುವುದಿಲ್ಲ ಎಂದರು. ದೂರಿನಲ್ಲಿ ನಮೂದಿಸಿರುವಂತಹ ಕೃತ್ಯ ಮಾಡುವುದನ್ನು ಯಾರೂ ಒಪ್ಪಿಕೊಳ್ಳುವುದಿಲ್ಲ. ಅದರಲ್ಲೂ ಜನಪ್ರತಿನಿಧಿಗಳಾಗಿ ಕಾನೂನುಬಾಹಿರವಾಗಿ ಈ ರೀತಿ ಕೆಲಸಗಳನ್ನು ಮಾಡಿದ್ದಾರೆ ಎಂದರೆ ಸೂಕ್ತ … Continue reading ಮುನಿರತ್ನ ಪ್ರಕರಣದಲ್ಲಿ ದ್ವೇಷ ರಾಜಕಾರಣ ಮಾಡಿಲ್ಲ : ಗೃಹಸಚಿವ ಪರಮೇಶ್ವರ್