ಸದ್ಯಕ್ಕೆ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಪ್ರಸ್ತಾಪ ಇಲ್ಲ : ಪರಮೇಶ್ವರ್‌

ಬೆಂಗಳೂರು,ಆ.14- ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಅಲ್ಲಲ್ಲಿ ಶಾಸಕರು, ಸಚಿವರು ಸೇರಿದಾಗ ಅನೌಪಚಾರಿಕವಾಗಿ ಸಮಾಲೋಚನೆಗಳಾಗಿವೆ. ಆದರೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ, ಸದ್ಯಕ್ಕೆ ಈ ವರ್ಷ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಪ್ರಸ್ತಾಪ ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರದ ತಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು, ಮುಖಂಡರು ದೆಹಲಿಗೆ ಹೋದಾಗ ಎಐಸಿಸಿ ಕಚೇರಿಗೆ ಭೇಟಿ ನೀಡುವುದು ಸಂಪ್ರದಾಯ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ತಲುಪಬೇಕು … Continue reading ಸದ್ಯಕ್ಕೆ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಪ್ರಸ್ತಾಪ ಇಲ್ಲ : ಪರಮೇಶ್ವರ್‌