ಮುಡಾದಲ್ಲಿ ಯಾವ ಹಗರಣವೂ ನಡೆದಿಲ್ಲ : ಸಚಿವ ಬೈರತಿ ಸುರೇಶ್‌

ಮೈಸೂರು, ಜು.5- ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ಯಾವ ಹಗರಣ ಇದೆ. ಅದರಲ್ಲಿ ಯಾವ ಹಗರಣವೂ ಇಲ್ಲ. ಮುಖ್ಯಮಂತ್ರಿ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಿಂದ ಯಾರಿಗೆ ನಿವೇಶನ ನೀಡಲಾಗಿದೆ ಎಂಬ ವಿಚಾರವನ್ನು ಇಬ್ಬರು ಐಎಎಸ್‌‍ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ನಿವೇಶನವನ್ನೂ ರೈತರಿಗೆ, ಖಾಸಗಿಯವರಿಗೆ, ಏಜೆಂಟರಿಗೆ ನಿವೇಶನ ನೀಡಲಾಗಿದೆ ಎಂಬುದರ ಪರಿಶೀಲನೆ ನಡೆಯುತ್ತಿದೆ. ಹಗರಣ ಎಂದು ಸಾಬೀತು ಆದ ಮೇಲೆ ಮುಂದಿನ ಚರ್ಚೆ ಮಾಡಬಹುದು … Continue reading ಮುಡಾದಲ್ಲಿ ಯಾವ ಹಗರಣವೂ ನಡೆದಿಲ್ಲ : ಸಚಿವ ಬೈರತಿ ಸುರೇಶ್‌