ಯುಪಿಗೆ ತೆರಳಿ ಪತ್ರಕರ್ತ ಅಜಿತ್ ಭಾರ್ತಿ ಬಂಧನಕ್ಕೆ ಯತ್ನಿಸಿದ ಕರ್ನಾಟಕ ಪೊಲೀಸರು, ಕಿಡಿಕಾರಿದ ಬಿಜೆಪಿ

ಬೆಂಗಳೂರು,ಜೂ.21- ನೊಯ್ಡಾದಲ್ಲಿ ಪತ್ರಕರ್ತ ಮತ್ತು ಯೂಟ್ಯೂಬರ್‌ ಅಜೀತ್‌ ಭಾರ್ತಿ ಅವರನ್ನು ಬಂಧಿಸಲು ಬೆಂಗಳೂರು ಪೊಲೀಸರು ಯತ್ನಿಸಿದ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ. ಅಯೋಧ್ಯೆಯ ರಾಮ ಮಂದಿರ ವಿಚಾರವಾಗಿ ಸುಳ್ಳು ಸುದ್ದಿ ಹಂಚುತ್ತಿದ್ದ ಆರೋಪ ಹಾಗೂ ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ರಾಜ್ಯ ಪೊಲೀಸರು ಇತ್ತೀಚೆಗೆ ಬೆಂಗಳೂರಿನಲ್ಲಿ ಅಜೀತ್‌ ಭಾರ್ತಿ ವಿರುದ್ಧ ಪ್ರಕರಣ ದಾಖಲಿಸಿದ್ದು, ತನ್ನ ನಿವಾಸಕ್ಕೆ ಬಂದ ಕರ್ನಾಟಕ ಪೊಲೀಸರನ್ನು ನೋಯ್ಡಾ … Continue reading ಯುಪಿಗೆ ತೆರಳಿ ಪತ್ರಕರ್ತ ಅಜಿತ್ ಭಾರ್ತಿ ಬಂಧನಕ್ಕೆ ಯತ್ನಿಸಿದ ಕರ್ನಾಟಕ ಪೊಲೀಸರು, ಕಿಡಿಕಾರಿದ ಬಿಜೆಪಿ