ಪರಪ್ಪನ ಅಗ್ರಹಾರ ಜೈಲಲ್ಲಿ ಏನೇನೂ ಬದಲಾಗಿಲ್ಲ, ರೌಡಿಗಳ ಬಳಿ ಮೊಬೈಲ್

ಬೆಂಗಳೂರು,ಸೆ.15- ಯಾರ್ ಏನೇ ಮಾಡಿದರೂ ಪರಪ್ಪನ ಅಗ್ರಹಾರ ಜೈಲಿನ ಸ್ಥಿತಿ ಸರಿ ಹೋಗಲ್ಲ ಎನ್ನುವುದಕ್ಕೆ ಮತ್ತೊಂದು ಪುರಾವೆ ಸಿಕ್ಕಿದೆ.ನಿನ್ನೆ ಸಂಜೆ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಮತ್ತವರ ತಂಡ ಪರಪ್ಪನ ಅಗ್ರಹಾರದ ಜೈಲಿನ ಮೇಲೆ ನಡೆಸಿದ ದಿಢೀರ್ ದಾಳಿ ವೇಳೆ ರೌಡಿ ವಿಲ್ಸನ್ ಗಾರ್ಡನ್ ನಾಗ ಮತ್ತಿತರರ ಬ್ಯಾರಕ್ಗಳಲ್ಲಿ 15 ಮೊಬೈಲ್ ಫೋನ್ಗಳು, ಚಾರ್ಜರ್ಗಳು, ಪೆನ್ ಡ್ರೈವ್ಗಳು, ಇಯರ್ಫೋನ್ಗಳು, ಎಲೆಕ್ಟ್ರಾನಿಕ್ ಸ್ಟೌವ್ ಮತ್ತಿತರ ವಸ್ತುಗಳು ಪತ್ತೆಯಾಗಿವೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರನಟ ದರ್ಶನ್, … Continue reading ಪರಪ್ಪನ ಅಗ್ರಹಾರ ಜೈಲಲ್ಲಿ ಏನೇನೂ ಬದಲಾಗಿಲ್ಲ, ರೌಡಿಗಳ ಬಳಿ ಮೊಬೈಲ್