ಕಾರು ಡಿಕ್ಕಿ ಹೊಡೆದು ಹೊತ್ತಿ ಉರಿದ ಓಮಿನಿ, ಬಾಲಕಿ ಸಜೀವ ದಹನ, 7 ಮಂದಿಗೆ ಗಂಭೀರ ಗಾಯ

ನೆಲಮಂಗಲ,ಏ.22- ಸಹೋದರನ ಮನೆಯಲ್ಲಿ ರಾತ್ರಿ ಊಟ ಮಾಡಿಕೊಂಡು ಒಂದೇ ಕುಟುಂಬದ ಸದಸ್ಯರು ಖುಷಿಖುಷಿಯಿಂದ ಮಾತನಾಡಿ, ಕಾಲ ಕಳೆದು ಮನೆಗೆ ವಾಪಸ್ಸಾಗುತ್ತಿದ್ದರು. ಆದರೆ ಆ ಜವರಾಯನಿಗೆ ಅವರ ಸಂಭ್ರಮ ನೋಡಿ ಸಹಿಸಲಾಗಲಿಲ್ಲವೇನೋ?… ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ ಮಾದಾವರದ ಬಳಿ ಓಮಿನಿ ಕಾರಿಗೆ ಹಿಂದಿನಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದು ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಪರಿಣಾಮ ಬಾಲಕಿಯೊಬ್ಬಳು ಸುಟ್ಟು ಕರಕಲಾಗಿರುವ ಧಾರುಣ ಘಟನೆ ನಡೆದಿದೆ. ದಿವ್ಯ (16) ಮೃತಪಟ್ಟ ಬಾಲಕಿ. ಘಟನೆಯ ವಿವರ:ಅರಿಶಿನಗುಂಟೆಯ ಬೃಂದಾವನ ಲೇ ಔಟ್‍ನ ನಿವಾಸಿ … Continue reading ಕಾರು ಡಿಕ್ಕಿ ಹೊಡೆದು ಹೊತ್ತಿ ಉರಿದ ಓಮಿನಿ, ಬಾಲಕಿ ಸಜೀವ ದಹನ, 7 ಮಂದಿಗೆ ಗಂಭೀರ ಗಾಯ