ಸದನದೊಳಗೆ ಸ್ವಪಕ್ಷ ನಾಯಕರಿಂದಲೇ ಮುಜುಗರಕ್ಕೀಡಾಗುತ್ತಿದೆ ಪ್ರತಿಪಕ್ಷ ಬಿಜೆಪಿ

ಬೆಂಗಳೂರು,ಜು.17-ರಾಜ್ಯ ಸರ್ಕಾರದ ಹಗರಣಗಳನ್ನು ಮುಂದಿಟ್ಟುಕೊಂಡು ವಿಧಾನಮಂಡಲದ ಉಭಯ ಸದನಗಳಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕಾದ ಪ್ರತಿಪಕ್ಷ ಬಿಜೆಪಿ ಸದನದೊಳಗೆ ಮುಜುಗರಕ್ಕೀಡಾಗುತ್ತಿದೆ. ಅದರಲ್ಲೂ ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮಂಗಳವಾರ ಸದನದಲ್ಲಿ ಪರೋಕ್ಷವಾಗಿ ನಡೆಸಿದ ವಾಗ್ದಾಳಿ, ಮಾಡಿರುವ ಟೀಕೆ ಬಿಜೆಪಿಯೊಳಗೆ ಮತ್ತೆ ಎಲ್ಲವೂ ಸರಿಯಿಲ್ಲ ಎಂಬುದನ್ನು ಜಗಜ್ಜಾಹೀರು ಮಾಡಿದೆ. ಕಾಂಗ್ರೆಸ್‌‍ ಸರ್ಕಾರದ ಭ್ರಷ್ಟಾಚಾರಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಬೇಕೆಂದು ಬಿಜೆಪಿ ವರಿಷ್ಠರು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ವಾಲೀಕಿಯಲ್ಲಿ ನಡೆದ … Continue reading ಸದನದೊಳಗೆ ಸ್ವಪಕ್ಷ ನಾಯಕರಿಂದಲೇ ಮುಜುಗರಕ್ಕೀಡಾಗುತ್ತಿದೆ ಪ್ರತಿಪಕ್ಷ ಬಿಜೆಪಿ