ಬೆಂಗಳೂರು : ಕೊಳವೆಬಾವಿಗಳನ್ನು ಜಲಮಂಡಳಿ ಸುಪರ್ದಿಗೆ ಒಪ್ಪಿಸುವಂತೆ ಕಟ್ಟಡ ಮಾಲೀಕರಿಗೆ ಆದೇಶ

ಬೆಂಗಳೂರು,ಮಾ.22– ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿರುವ ಹಿನ್ನಲೆಯಲ್ಲಿ ಬೇಸಿಗೆ ಮುಗಿಯುವವರೆಗೂ 20 ಸಾವಿರ ಚದರಡಿ ಮೇಲ್ಪಟ್ಟ ಕಟ್ಟಡ ನಿರ್ಮಾಣದ ಪ್ರದೇಶದಲ್ಲಿರುವ ಕೊಳವೆ ಬಾವಿಗಳನ್ನು ಜಲಮಂಡಳಿ ಸುಪರ್ದಿಗೆ ವಹಿಸುವಂತೆ ಆದೇಶಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಬೇಸಿಗೆ ಮುಗಿಯುವರೆಗೆ ಅಥವಾ ಮುಂದಿನ ಆದೇಶದವರೆಗೆ ಕೊಳವೆ ಬಾವಿಗಳನ್ನು ಮಂಡಳಿಯ ಸುಪರ್ದಿಗೆ ನೀಡುವಂತೆ ಕಟ್ಟಡ ಮಾಲೀಕರಿಗೆ ನಿರ್ದೇಶಿಸಿ ಆದೇಶಿಸಲಾಗಿದೆ. ಈ ಸಂಬಂಧಿ ಬೆಂಗಳೂರು ಜಲಮಂಡಳಿ ಅಧ್ಯಕ್ಷರು ಆದೇಶ ಹೊರಡಿಸಿದ್ದು, ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಸಂಸ್ಕರಿಸಿದ ನೀರು ಪಡೆಯಲು ಸೂಚಿಸಿದ್ದಾರೆ. ಬೆಂಗಳೂರು ನೀರು ಸರಬರಾಜು … Continue reading ಬೆಂಗಳೂರು : ಕೊಳವೆಬಾವಿಗಳನ್ನು ಜಲಮಂಡಳಿ ಸುಪರ್ದಿಗೆ ಒಪ್ಪಿಸುವಂತೆ ಕಟ್ಟಡ ಮಾಲೀಕರಿಗೆ ಆದೇಶ