ಬಿಜೆಪಿ ಹೇಳಿದಂತೆಲ್ಲಾ ಕ್ರಮ ಕೈಗೊಳ್ಳಲಾಗುವುದಿಲ್ಲ : ಗೃಹಸಚಿವ ಪರಮೇಶ್ವರ್

ಬೆಂಗಳೂರು,ಮಾ.5-ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ಎಫ್‍ಎಸ್‍ಎಲ್ ವರದಿಯಲ್ಲಿ ಖಚಿತವಾದ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಸರ್ಕಾರ ಸಂದರ್ಭೋಚಿತವಾಗಿ ನಡೆದುಕೊಂಡಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ನಿಜ. ಆದರೆ ಯಾರು ಕೂಗಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಅದರ ಕುರಿತಂತೆ ತನಿಖೆ ನಡೆಯುತ್ತಿದೆ. ಮೂವರು ಆರೋಪಿಗಳನ್ನು ನಿನ್ನೆ ನ್ಯಾಯಾೀಧಿಶರ ಮುಂದೆ ಹಾಜರುಪಡಿಸಿ ವಶಕ್ಕೆ ಪಡೆದುಕೊಂಡಿದ್ದೇವೆ. ಇಷ್ಟೇ ಜನ ಇದ್ದಾರೆಯೇ ಅಥವಾ ಬೇರೆಯವರು ಭಾಗಿಯಾಗಿದ್ದಾರೆಯೇ ಎಂಬುದನ್ನು ಪರಿಶೀಲಿಸುತ್ತೇವೆ … Continue reading ಬಿಜೆಪಿ ಹೇಳಿದಂತೆಲ್ಲಾ ಕ್ರಮ ಕೈಗೊಳ್ಳಲಾಗುವುದಿಲ್ಲ : ಗೃಹಸಚಿವ ಪರಮೇಶ್ವರ್