ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ : ಕಾಂಗ್ರೆಸ್ ನಡೆಗೆ ವ್ಯಾಪಕ ಟೀಕೆ

ಬೆಂಗಳೂರು,ಮಾ.5- ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ ಆರೋಪಿಗಳ ಪರ ವಕಾಲತ್ತು ವಹಿಸುವ ಮೂಲಕ ಕಾಂಗ್ರೆಸ್ ಮತಬ್ಯಾಂಕ್‍ಗಾಗಿ ರಾಷ್ಟ್ರೀಯ ಭದ್ರತಾ ಹಿತಾಸಕ್ತಿಯೊಂದಿಗೆ ರಾಜಿ ಮಾಡಿಕೊಂಡಿದೆ ಎಂಬ ಟೀಕೆಗಳು ವ್ಯಾಪಕವಾಗಿ ಕೇಳಿಬರಲಾರಂಭಿಸಿದೆ. ಫೆಬ್ರವರಿ 27 ರಂದು ರಾಜ್ಯಸಭಾ ಚುನಾವಣೆ ಗೆಲುವಿನ ಸಂಭ್ರಮಾಚರಣೆಯ ನಡುವೆ ಕಾಂಗ್ರೆಸ್‍ನ ವಿಜೇತ ಅಭ್ಯರ್ಥಿ ಸಯ್ಯದ್ ನಾಸಿರ್ ಹುಸೇನ್ ಅವರ ಗುಂಪಿನಲ್ಲಿದ್ದವರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದರು. ಕೆಲ ಘಂಟೆಗಳಲ್ಲೇ ಇದು ಸುದ್ದಿಯಾಗಿ ಪ್ರಸಾರಗೊಂಡು ವ್ಯಾಪಕ ಚರ್ಚೆಗೆ ಗ್ರಾಸವಾಯಿತು. ಅದರ ಬೆನ್ನ ಹಿಂದೆಯೇ ಪಾಕಿಸ್ತಾನ್ ಜಿಂದಾಬಾದ್ … Continue reading ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ : ಕಾಂಗ್ರೆಸ್ ನಡೆಗೆ ವ್ಯಾಪಕ ಟೀಕೆ