ರೇಣುಕಾಸ್ವಾಮಿ ಪ್ರಕರಣದ ಆರೋಪಿಯೊಬ್ಬನ ಕರುಣಾಜನಕ ಕಥೆ

ಬೆಂಗಳೂರು,ಜೂ.22- ಹುಚ್ಚು ಅಭಿಮಾನ ಒಂದೊಂದು ಬಾರಿ ಎಂತಹ ಪ್ರಾಣ ಸಂಕಟ ತಂದೊಡ್ಡುತ್ತದೆ ಎಂಬುದಕ್ಕೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿಯೊಬ್ಬನ ಕರುಣಾಜನಕ ಕಥೆ ಇದೆ.ಕನ್ನಡ ಚಿತ್ರರಂಗವನ್ನೇ ದಿಗ್ಬ್ರಮೆಗೊಳಿಸಿದ ಚಿತ್ರದುರ್ಗದ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್‌ಗೆ ಸಹಕಾರ ನೀಡಿದ ಆರೋಪದ ಮೇಲೆ ಬಂಧಿತರಾಗಿರುವ ಆರೋಪಿಗಳನ್ನು ನೋಡುವವರೂ ಇಲ್ಲ ಕೇಳುವವರು ಇಲ್ಲ. ಈ ಪ್ರಕರಣದಲ್ಲಿ ಬಂಧಿತರಾಗಿರುವ ಕೆಲವರು ಆರ್ಥಿಕವಾಗಿ ಸದೃಢರಾಗಿದ್ದು, ನ್ಯಾಯಾಲಯದಲ್ಲಿ ವಾದ ಮಂಡಿಸಲು ತನಗೆ ಬೇಕಾದ ವಕೀಲರನ್ನು ನೇಮಿಸಿಕೊಂಡಿದ್ದಾರೆ.ಪ್ರಕರಣದ ಪ್ರಮುಖ ಆರೋಪಿ ಸದ್ಯ ಪರಪ್ಪನ ಅಗ್ರಹಾರ … Continue reading ರೇಣುಕಾಸ್ವಾಮಿ ಪ್ರಕರಣದ ಆರೋಪಿಯೊಬ್ಬನ ಕರುಣಾಜನಕ ಕಥೆ