3ನೇ ಬಾರಿಗೆ ಅರುಣಾಚಲ ಮುಖ್ಯಮಂತ್ರಿಯಾದ ಪೆಮಾಖಂಡು

ಇಟಾನಗರ,ಜೂ.13- ಅರುಣಾಚಲ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ ವಾರಗಳ ನಂತರ ಪೆಮಾ ಖಂಡು ಇಂದು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇಟಾನಗರದಲ್ಲಿ ನಡೆದ ಸಮಾರಂಭದಲ್ಲಿ ಅರುಣಾಚಲ ಪ್ರದೇಶದ ರಾಜ್ಯಪಾಲ ಕೆಟಿ ಪರ್ನಾಯಕ್‌ ಅವರು ಖಂಡು ಅವರಿಗೆ ಪ್ರಮಾಣ ವಚನ ಬೋಧಿಸಿದರು. ಕೇಂದ್ರ ಗಹ ಸಚಿವ ಅಮಿತ್‌ ಶಾ, ಸಚಿವರಾದ ಜೆಪಿ ನಡ್ಡಾ ಮತ್ತು ಕಿರಣ್‌ ರಿಜಿಜು ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಸಾರ್ವತ್ರಿಕ ಚುನಾವಣೆಯ … Continue reading 3ನೇ ಬಾರಿಗೆ ಅರುಣಾಚಲ ಮುಖ್ಯಮಂತ್ರಿಯಾದ ಪೆಮಾಖಂಡು