ಅಂಕೋಲಾ :ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಗುಡ್ಡ ಕುಸಿದು 7 ಮಂದಿ ದುರ್ಮರಣ, ತುರ್ತು ರಕ್ಷಣಾ ಕಾರ್ಯ

ಬೆಂಗಳೂರು,ಜು.16- ಉತ್ತರಕನ್ನಡ ಜಿಲ್ಲೆಯಲ್ಲಿ ವರುಣನ ರೌದ್ರ ನರ್ತನಕ್ಕೆ ಅಂಕೋಲ ತಾಲ್ಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಭಾರಿ ಪ್ರಮಾಣದ ಗುಡ್ಡ ಕುಸಿದಿದ್ದು, ಏಳು ಮಂದಿ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿರುವ ದುರ್ಘಟನೆ ಇಂದು ಬೆಳಗ್ಗೆ ನಡೆದಿದೆ. ಇನ್ನು ಹಲವರು ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು ಹೊರತೆಗೆಯಲು ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಎನ್‌ಡಿಆರ್‌ಎಫ್‌ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಹೆದ್ದಾರಿ 66 ಸಮೀಪದ ಹೋಟೆಲ್‌ವೊಂದರ ಬಳಿ ಎಲ್‌ಪಿಜಿ ಟ್ಯಾಂಕರ್‌ ನಿಲ್ಲಿಸಿಕೊಂಡು ಟೀ ಕುಡಿಯುತ್ತಿದ್ದ ವೇಳೆ ಗುಡ್ಡ ಕುಸಿತ ಉಂಟಾಗಿ … Continue reading ಅಂಕೋಲಾ :ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಗುಡ್ಡ ಕುಸಿದು 7 ಮಂದಿ ದುರ್ಮರಣ, ತುರ್ತು ರಕ್ಷಣಾ ಕಾರ್ಯ